3 APRIL 2024

ಜೈ ಸೇವಾಲಾಲ್ 🙏

ಧಾರವಾಡ ಜಿಲ್ಲಾ ಲಂಬಾಣಿ ಸಮುದಾಯದ ಪದಾಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ, ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ಕೈಬಲಪಡಿಸುವ ಕಾರ್ಯಕ್ಕೆ ಸಮುದಾಯದ ಎಲ್ಲರೂ ಸಹಕರಿಸುವಂತೆ ಕೋರಲಾಯಿತು.

ಮಾನ್ಯ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ದೇಶಾದ್ಯಂತ ಲಂಬಾಣಿ ಸಮುದಾಯದ ಏಳಿಗೆಗೆ ಪೂರಕವಾಗುವಂತೆ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಮುಂದೆಯೂ ಸಮುದಾಯದ ಸರ್ವತೋಮುಖ ಪ್ರಗತಿಗೆ ನಮ್ಮ ಸರಕಾರ ನಮ್ಮ ಪಕ್ಷ ಬದ್ಧ ಎಂದು ಭರವಸೆ ನೀಡಿ, ಎಲ್ಲರೂ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಿದೆನು.

ಪಕ್ಷದ ಸಿದ್ಧಾಂತ ಮತ್ತು ಮೋದಿಯವರ ಅಭಿವೃದ್ಧಿ ಪರ ಕೆಲಸವನ್ನು ಮೆಚ್ಚಿ ಇದೇ ಸಂದರ್ಭದಲ್ಲಿ ಅನ್ಯ ಪಕ್ಷದ ಕಾರ್ಯಕರ್ತರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಸಭೆಯಲ್ಲಿ ಸಮುದಾಯದ ಪ್ರಮುಖರಾದ ಶ್ರೀ ಕೃಷ್ಣಾಜಿ ಚೌಹಣ, ಶ್ರೀ ಹರಿಲಾಲ ಪವಾರ, ಶ್ರೀ ಮಂಗ್ಲಪ್ಪ ಲಮಾಣಿ, ಶ್ರೀ ಅರ್ಜುನ ಲಮಾಣಿ‌ ಶ್ರೀ ಚಂದ್ರಶೇಖರ ಗೋಕಾಕ ಹಾಗೂ ತಾಂಡಾದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: