27 APRIL 2024

ಬಡ ಮತ್ತು ನಿರ್ಗತಿಕ ವರ್ಗಕ್ಕೆ ಕ್ರೆಡಿಟ್, ವಿಮೆ, ಪಿಂಚಣಿ, ಉಳಿತಾಯ ಮತ್ತು ಠೇವಣಿ ಖಾತೆಗಳಂತಹ ಹಣಕಾಸು ಸೇವೆಗಳನ್ನು ಸುಲಭವಾಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಯೋಜನೆ ಪ್ರಧಾನಮಂತ್ರಿ ಜನ್ ಧನ್ ಯೋಜನೆ. ಈ ಯೋಜನೆಯಿಂದಾಗಿ ಕೋಟ್ಯಾಂತರ ಬಡ ಭಾರತೀಯರು ಮಧ್ಯವರ್ತಿಗಳಿಗೆ ನೀಡಬೇಕಿದ್ದ ಹಣವನ್ನು ಉಳಿಸಿ, ಪಿಂಚಣಿ ಮತ್ತು ಇತರೆ ಹಣವನ್ನು ನೇರವಾಗಿ ತಮ್ಮ ಖಾತೆಗೆ ಪಡೆಯುವಂತಾಗಿದೆ. ಬಡವರ ಪಾಲಿನ ಬಂಧುವನ್ನು ಮತ್ತೊಮ್ಮೆ ಪ್ರಧಾನಿಯಾಗಿಸಿ, ಮತ್ತಷ್ಟು ಅಭಿವೃದ್ಧಿ ಕಾಣೋಣವೆಂದು ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಬನ್ನೂರು, ಕ್ಯಾಲ್ಕೊಂಡ, ಬಸವನಾಳ ಮತ್ತು ಅತ್ತಿಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಮತ ಯಾಚಿಸಿದೆನು.

ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಶಿವಾನಂದ ಮ್ಯಾಗೇರಿ, ಶ್ರೀ ಶ್ರೀಕಾಂತ್ ದುಂಡೀಗೌಡರ್, ಶ್ರೀ ಶಶಿಧರ್ ಯಲಿಗಾರ, ಶ್ರೀ ತಿಪ್ಪಣ್ಣ ಸಾತಣ್ಣವರ, ಶ್ರೀ ಪ್ರಸಾದ್ ಸುರಗಿಮಠ, ಶ್ರೀ ರವಿ ಕುಡೊಕ್ಕಲಿಗಾರ್ , ಶ್ರೀ ಬಸವರಾಜ್ ನಾರಾಯಣಪುರ , ಶ್ರೀಕಾಂತ್ ಬುಳ್ಳಕ್ಕನವರ, ಶ್ರೀ ದೇವಣ್ಣ ಚಾಕಲಬ್ಬಿ, ಶ್ರೀ ಶಂಕರ್ ಪೊಲೀಸ್ ಗೌಡ್ರು, ಶ್ರೀ ಹೊನ್ನಪ್ಪ ಹೂಗಾರ್, ಶ್ರೀ ಸೋಮಯ್ಯ ಗೌರಿಮಠ, ಶ್ರೀ ಶಶಿ ಹೊನ್ನಣ್ಣನವರ್ ಹಾಗೂ ಪಕ್ಷದ ಪ್ರಮುಖರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: