17 APRIL 2024

ಇಂದು ಹುಬ್ಬಳ್ಳಿಯ ಅಯೋಧ್ಯಾನಗರ ಮತ್ತು ವಿಠ್ಠಲಪೇಟೆ ಚನ್ನಪೇಟೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾಡಿದೆನು.

ಈ ಬಾರಿ ಬಿಜೆಪಿ ಪಕ್ಷವನ್ನು ಹಾಗು Narendra Modi ಅವರ ನಾಯಕತ್ವವನ್ನು ಭಾರತದಲ್ಲಿ ಪುನರ್ ಸ್ಥಾಪಿಸಿ ದೇಶದ ಆರ್ಥಿಕತೆ ಅಭಿವೃದ್ಧಿ ಮತ್ತು ಸರ್ವತೋಮುಖ ಅಭಿಯಾನಕ್ಕೆ ನಾಂದಿ ಹಾಡಬೇಕಿದೆ. ಹಾಗಾಗಿ ಈ ಬಾರಿ ನಮ್ಮ ಆಯ್ಕೆ ಬಿಜೆಪಿಯೇ ಆಗಿರಲಿ ಎಂದು ಸಭೆಯಲ್ಲಿದ್ದ ಎಲ್ಲರ ಬೆಂಬಲ ಕೋರಿದೆನು.

ಈ ಸಂದರ್ಭದಲ್ಲಿ ಚಿತ್ರನಟಿ ಹಾಗು ಬಿಜೆಪಿ ವಕ್ತಾರರಾದ ಶ್ರೀಮತಿ ತಾರಾ, ಪಕ್ಷದ ಪ್ರಮುಖರಾದ ಶ್ರೀ ಪ್ರಭು ನವಲಗುಂದಮಠ, ಶ್ರೀ ಅಶೋಕ್ ಕಾಟವೆ, ಶ್ರೀ ಶಿವು ಮೆಣಸಿನಕಾಯಿ, ಶ್ರೀಮತಿ ರಾಧಾಬಾಯಿ ಸಫಾರಿ, ಶ್ರೀ ಸಂತೋಷ್ ಅರಕೇರಿ ಹಾಗೂ ಪಕ್ಷದ ಮುಖಂಡರು ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: