Tel: +91 0836 2251055
ಶಿಕ್ಷಿತ ಭಾರತ ವಿಕಸಿತ ಭಾರತಕ್ಕೆ ನಾಂದಿ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಜಾರಿಗೊಳಿಸಿದೆ. ಪ್ರತಿ ಮನೆಯಿಂದ ಸಮಂಜಸ ಅಂತರದಲ್ಲಿ ಮಾಧ್ಯಮಿಕ ಶಾಲೆಯನ್ನು ಒದಗಿಸಿ ಮಾಧ್ಯಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಅಭಿಯಾನದಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರೂ. 17.68 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ
#AbkiBaar400Paar