25 APRIL 2024

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರ ಅಮೋಘ ಅಭಿವೃದ್ಧಿ ಕಂಡಿದೆ ಹಾಗೂ ಈ ಅಭಿವೃದ್ಧಿಯ ಪಥ ಹೀಗೇ ಮೇಲಕ್ಕೆ ಸಾಗಲು ಬಿಜೆಪಿಯನ್ನು ಗೆಲ್ಲಿಸಿ ಶ್ರೀ ಮೋದಿಯವರನ್ನು ಪ್ರಧಾನಿಯನ್ನಾಗಿಸೋಣವೆಂದು ಮತ ಯಾಚಿಸಲಾಯಿತು.

ಇಂದಿನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ಮೀನಾಕ್ಷಿ ವಂಟಮುರಿ, ಶ್ರೀಮತಿ ಕಮಲ ಜೋಶಿ, ಹಾಗೂ ಮಹಿಳಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: