Tel: +91 0836 2251055
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹುಬ್ಬಳ್ಳಿ ಮಹಾನಗರದ ಸಾಂಪ್ರದಾಯಿಕ ಮಾರುಕಟ್ಟೆಗಳಾದ ಬೆಂಗೇರಿ ಮಾರುಕಟ್ಟೆ, ಜನತಾ ಬಜಾರ್, ಉಣಕಲ್ ಮಾರುಕಟ್ಟೆ ಮತ್ತು ಮೀನು ಮಾರುಕಟ್ಟೆಗಳನ್ನು ಕೇಂದ್ರ ಸರ್ಕಾರ ನೀಡಿದ ರೂ. […]
ವಿವಿಧ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಚಟುವಟಿಕೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ರೂ. 1.25 ಕೋಟಿ ವೆಚ್ಚದಲ್ಲಿ 10 ಅತ್ಯಾಧುನಿಕ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ
ಧಾರವಾಡದಲ್ಲಿನ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಗೊಳಿಸುವುದರ ಜೊತೆಗೆ ಜ್ಞಾನಾರ್ಜನೆಗೆಂದು ನಮ್ಮ ಧಾರವಾಡಕ್ಕೆ ಆಗಮಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರೂ. 13.50 ಕೋಟಿ ಅನುದಾನ ನೀಡಿ ಧಾರವಾಡದಲ್ಲಿ ಸುಸಜ್ಜಿತ ಎರಡಂತಸ್ತಿನ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ
ಏಷ್ಯಾದ ಅತಿ ಉದ್ದದ ಪ್ಲಾಟ್ ಫಾರ್ಮ್ ಹೊಂದಿರುವ ನಮ್ಮ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರೂ. 158.25 ಕೋಟಿ ಅನುದಾನದಲ್ಲಿ ಮೂರು ಪ್ರವೇಶ ದ್ವಾರಗಳನ್ನು ನಿರ್ಮಿಸಿ ಎಲ್ಲ ಕಡೆಯಿಂದ ಬರುವ […]
ಸ್ವಚ್ಛ ಭಾರತ ಆರೋಗ್ಯವಂತ ಹಾಗೂ ಸುಂದರ ಭಾರತ ಬಯಲು ಶೌಚವನ್ನು ಮುಕ್ತಗೊಳಿಸಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಗ್ರಾಮೀಣ ವ್ಯಾಪ್ತಿಯಲ್ಲಿ ₹138.43 ಕೋಟಿ ವೆಚ್ಚದಲ್ಲಿ 1 […]
ಅಭಿವೃದ್ಧಿಯು ವೇಗದ ಗತಿಯಲ್ಲಿ ಸಾಗಲು ದೇಶದ ಮೂಲೆ ಮೂಲೆಯೂ ಸಂಪರ್ಕದಲ್ಲಿರಬೇಕು ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಹೆದ್ದಾರಿಗಳನ್ನು ಮತ್ತು ರೈಲು ಮಾರ್ಗಗಳನ್ನು ಅಭಿವೃದ್ಧಿಗೊಳಿಸುತ್ತಿದೆ. ಈ ಸಂಕಲ್ಪದಲ್ಲಿ ಹೊಸ ಜೋಡಿ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಗಳು […]
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠವು ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದು. ಇಲ್ಲಿನ ಮುಖ್ಯ ರಥಬೀದಿಯನ್ನು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ನೀಡಿದ ₹7.42 ಕೋಟಿ ಅನುದಾನದಿಂದ ಚತುಷ್ಪಥ ಸಿ.ಸಿ ರಸ್ತೆಯನ್ನಾಗಿ ಪರಿವರ್ತಿಸಿ, […]