Tel: +91 0836 2251055
ಜೀವ ರಕ್ಷಕ ಔಷಧಗಳನ್ನು 60% – 80% ರಿಯಾಯಿತಿ ದರದಲ್ಲಿ ಒದಗಿಸುವ ಭಾರತೀಯರ ಪಾಲಿನ ಸಂಜೀವಿನಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಂಥ 38 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. […]
ಮಕ್ಕಳು ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಸ್ವಸ್ಥ ಭಾರತವನ್ನು ಕಟ್ಟಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿಯಾನವೇ ಪೋಷಣ್ ಅಭಿಯಾನ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ. 1.33 ಕೋಟಿ ಅನುದಾನದಲ್ಲಿ 1.24 […]
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹುಬ್ಬಳ್ಳಿ ಮಹಾನಗರದ ಸಾಂಪ್ರದಾಯಿಕ ಮಾರುಕಟ್ಟೆಗಳಾದ ಬೆಂಗೇರಿ ಮಾರುಕಟ್ಟೆ, ಜನತಾ ಬಜಾರ್, ಉಣಕಲ್ ಮಾರುಕಟ್ಟೆ ಮತ್ತು ಮೀನು ಮಾರುಕಟ್ಟೆಗಳನ್ನು ಕೇಂದ್ರ ಸರ್ಕಾರ ನೀಡಿದ ರೂ. […]
ವಿವಿಧ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಚಟುವಟಿಕೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ರೂ. 1.25 ಕೋಟಿ ವೆಚ್ಚದಲ್ಲಿ 10 ಅತ್ಯಾಧುನಿಕ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ
ಧಾರವಾಡದಲ್ಲಿನ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಗೊಳಿಸುವುದರ ಜೊತೆಗೆ ಜ್ಞಾನಾರ್ಜನೆಗೆಂದು ನಮ್ಮ ಧಾರವಾಡಕ್ಕೆ ಆಗಮಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರೂ. 13.50 ಕೋಟಿ ಅನುದಾನ ನೀಡಿ ಧಾರವಾಡದಲ್ಲಿ ಸುಸಜ್ಜಿತ ಎರಡಂತಸ್ತಿನ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ
ಏಷ್ಯಾದ ಅತಿ ಉದ್ದದ ಪ್ಲಾಟ್ ಫಾರ್ಮ್ ಹೊಂದಿರುವ ನಮ್ಮ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರೂ. 158.25 ಕೋಟಿ ಅನುದಾನದಲ್ಲಿ ಮೂರು ಪ್ರವೇಶ ದ್ವಾರಗಳನ್ನು ನಿರ್ಮಿಸಿ ಎಲ್ಲ ಕಡೆಯಿಂದ ಬರುವ […]
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರೈಲು ಸಂಪರ್ಕ ಅಭಿವೃದ್ಧಿಗೊಳಿಸಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದಲ್ಲಿ ರೈಲ್ವೇ ಸಚಿವಾಲಯವು ಧಾರವಾಡದ ವೇಗದ ಬೆಳವಣಿಗೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಅನುದಾನದಿಂದ ನಿರ್ಮಾಣವಾದ ಮೇಲ್ಸೇತುವೆ ಹಾಗೂ ಕೆಳಸೇತುವೆಗಳು ಇಲ್ಲಿನ ವ್ಯವಹಾರ ವೃದ್ಧಿಸಿದ್ದಲ್ಲದೇ, ಇಲ್ಲಿನ ರೈತರಿಗೆ ವರದಾನವಾಗಿದೆ. […]
ರೈತರನ್ನು ಬಲಪಡಿಸಿ ಕೃಷಿ-ವ್ಯಾಪಾರ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಕೃಷಿಯನ್ನು ಲಾಭದಾಯಕ ಆರ್ಥಿಕ ಚಟುವಟಿಕೆಯನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ. ಈ ಯೋಜನೆಯಡಿ ಇದುವರೆಗೂ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ […]
ಸ್ವಚ್ಛ ಭಾರತ ಆರೋಗ್ಯವಂತ ಹಾಗೂ ಸುಂದರ ಭಾರತ ಬಯಲು ಶೌಚವನ್ನು ಮುಕ್ತಗೊಳಿಸಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಗ್ರಾಮೀಣ ವ್ಯಾಪ್ತಿಯಲ್ಲಿ ₹138.43 ಕೋಟಿ ವೆಚ್ಚದಲ್ಲಿ 1 […]
ದೇಶದ ಬೆನ್ನೆಲುಬಾದ ರೈತರು ಹಾಗೂ ಅವರ ಕುಟುಂಬಗಳ ಹಿತರಕ್ಷಣೆಗಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ರೈತ ಕುಟುಂಬಗಳಿಗೆ ವಾರ್ಷಿಕವಾಗಿ ಕನಿಷ್ಠ ರೂ. 6000 ಆರ್ಥಿಕ […]